ಪ್ರಜಾಸ್ತ್ರ ಸುದ್ದಿ
ಮೈಸೂರು: ಶುಕ್ರವಾರ ನಡೆಯಬೇಕಿದ್ದ ಮಹಾನಗರ ಪಾಲಿಕೆಯ ಮೇಯರ್ ಚುನಾವಣೆಗೆ ಹೈಕೋರ್ಟ್ ತಡೆ ನೀಡಿದೆ. ರಾಜ್ಯದಲ್ಲಿ ಕರೋನಾದಿಂದ ಲಾಕ್ ಡೌನ್ ಜಾರಿಯಲ್ಲಿದೆ. ಇದರ ಮಾರ್ಗಸೂಚಿ ಅನ್ವಯ ಮೇಯರ್ ಚುನಾವಣೆಗೆ ತಡೆ ನೀಡಿದೆ.
ಮೇಯರ್ ಚುನಾವಣೆ ತಡೆಗೆ ಸಂಬಂಧಿಸಿದಂತೆ ಪಾಲಿಕೆ ಕಾಂಗ್ರೆಸ್ ಸದಸ್ಯ ಪ್ರದೀಪ ಚಂದ್ರ ಅರ್ಜಿ ಸಲ್ಲಿಸಿದ್ರು. ಇದರ ವಿಚಾರಣೆ ನಡೆಸಿದ ಹೈಕೋರ್ಟ್ ತಡೆ ನೀಡಿದೆ.