ಆ.11ರಿಂದ ಶಾಲೆಗಳ ಮೇಲೆ 3 ದಿನ ಧ್ವಜ ಹಾರಾಟ

233

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಸ್ವಾತಂತ್ರ್ಯೋತ್ಸವದ 75ನೇ ವರ್ಷಾಚರಣೆ ಹಿನ್ನೆಲೆಯಲ್ಲಿ ದೇಶ್ಯಾದ್ಯಂತ ಅಮೃತ ಮಹೋತ್ಸವ ಆಚರಿಸಲಾಗುತ್ತಿದೆ. ಹೀಗಾಗಿ ರಾಜ್ಯದಲ್ಲಿ ಆಗಷ್ಟ್ 11ರಿಂದ 3 ದಿನಗಳ ಕಾಲ ಎಲ್ಲ ಶಾಲೆಗಳ ಮೇಲೆ ರಾಷ್ಟ್ರಧ್ವಜ ಹಾರಿಸುವುದು ಕಡ್ಡಾಯ ಮಾಡಿದೆ.

ಈ ಕುರಿತು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಸ್ವಾತಂತ್ರ್ಯದ ಅಮೃತ ಮಹೋತ್ಸವ ಹಿನ್ನೆಲೆ ಮೂರು ದಿನ ಧ್ವಜ ಹಾರಿಸುವುದು ಕಡ್ಡಾಯವೆಂದು ಹೇಳಿದೆ.




Leave a Reply

Your email address will not be published. Required fields are marked *

error: Content is protected !!