‘ಇಡೀ ಭಾರತ ಕಾಶ್ಮೀರದಂತೆ ಕಾಣುತ್ತಿದೆ’

194

ಪ್ರಜಾಸ್ತ್ರ ಸುದ್ದಿ

ನವದೆಹಲಿ: ಇಡೀ ಭಾರತ ಕಾಶ್ಮೀರದಂತೆ ಕಾಣುತ್ತಿದೆ ಎಂದು ಬಿಜೆಪಿ ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ಟ್ವೀಟ್ ಮಾಡಿದ್ದಾರೆ. ಪ್ರವಾದಿ ಮಹಮ್ಮದ್ ಅವರ ಕುರಿತು ಬಿಜೆಪಿ ನುಪೂರ್ ಹಾಗೂ ಜಿಂದಾಲ್ ನೀಡಿದ್ದ ಹೇಳಿಕೆ ಖಂಡಿಸಿ, ಶುಕ್ರವಾರ ದೇಶ್ಯಾದ್ಯಂತ ಪ್ರತಿಭಟನೆ ನಡೆಸಲಾಗಿದೆ.

ಈ ಸಮಸ್ಯೆಗೆ ಕೇಂದ್ರ ಗೃಹ ಸಚಿವರ ಬಳಿ ಯಾವುದಾದರೂ ಪರಿಹಾರವಿದೆಯೇ ಎಂದು ಪ್ರಶ್ನಿಸಿರುವ ಅವರು, 48 ಗಂಟೆಗಳಲ್ಲಿ ಪರಿಸ್ಥಿತಿ ಹತೋಟಿಗೆ ತರದೆ ಹೋದರೆ ಅಮಿತ್ ಶಾ ಗೃಹ ಸಚಿವರಾಗಿ ಉಳಿಯುತ್ತಾರೆಯೇ, ಇದು ಪ್ರಧಾನಿ ಮೋದಿ ಅವರ ನಿರ್ಧಾರಕ್ಕೆ ಬಿಟ್ಟ ವಿಚಾರ ಎಂದಿದ್ದಾರೆ.




Leave a Reply

Your email address will not be published. Required fields are marked *

error: Content is protected !!