ಕೋವಿಡ್, ಪ್ರವಾಹ ಮರೆತ ಸಚಿವರಿಂದ ವಿಜಯೋತ್ಸವ: ಹೆಚ್ಡಿಕೆ

225

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟದ ಸಚಿವರು, ತಮ್ಗೆ ನೀಡಿರುವ ಜವಾಗ್ದಾರಿ ಮರೆತು ವಿಜಯೋತ್ಸವ ಆಚರಿಸುತ್ತಿದ್ದಾರೆ ಎಂದು ಜೆಡಿಎಸ್ ನಾಯಕ ಹೆಚ್.ಡಿ ಕುಮಾರಸ್ವಾಮಿ ಟ್ವೀಟರ್ ನಲ್ಲಿ ವಾಗ್ದಾಳಿ ನಡೆಸಿದ್ದಾರೆ.

ಸಚಿವರಿಗೆ ತಾತ್ಕಾಲಿಕವಾಗಿ ಜಿಲ್ಲಾ ಉಸ್ತುವಾರಿ ಹಂಚಿಕೆ ಮಾಡಿ ಕೋವಿಡ್ ಹಾಗೂ ಪ್ರವಾಹ ಸಂಕಷ್ಟದಲ್ಲಿ ಸಿಲುಕಿರುವ ಜನರಿಗೆ ಸ್ಪಂದನೆ ಹಾಗೂ ನಿರ್ವಹಣೆ ಮಾಡಲು ಸೂಚಿಸಿದ್ದಾರೆ. ಆದ್ರೆ, ಹಳೆ ಸಚಿವರು ಹೊಸದಾಗಿ ಪ್ರಮಾಣ ವಚನ ಸ್ವೀಕರಿಸಿ ಹಳೆ ಚಾಳಿಯನ್ನು ಮುಂದುವರೆಸಿಕೊಂಡು ಹೊರಟಿದ್ದಾರೆ ಎಂದು ಟೀಕಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!