ಕೊನೆಗೂ ವಿಪಕ್ಷ ನಾಯಕನ ಸ್ಥಾನಕ್ಕೆ ‘ಕೈ’ ಸಿದ್ಧತೆ

352

ನವದೆಹಲಿ: ಕಡೆಗೂ ಕಾಂಗ್ರೆಸ್ ಹೈಕಮಾಂಡ್ ವಿಪಕ್ಷ ನಾಯಕನ ಸ್ಥಾನದ ಆಯ್ಕೆಗೆ ಮುಂದಾಗಿದೆ. ಹೀಗಾಗಿ ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿ ಅವರು ಅಭಿಪ್ರಾಯ ಸಂಗ್ರಹಕ್ಕೆ ಮುಂದಾಗಿದ್ದಾರೆ.

ರಾಜ್ಯ ಕಾಂಗ್ರೆಸ್ ನಾಯಕರಲ್ಲಿಯೂ ಪೈಪೋಟಿ ನಡೆದಿದ್ದು, ಯಾರಿಗೆ ಈ ಪಟ್ಟ ಒಲಿಯುತ್ತೆ ಅನ್ನೋ ಕುತೂಹಲ ಮೂಡಿದೆ. ಹೀಗಾಗಿ ನಾಳೆ ಸಂಜೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಮಧುಸೂದನ ಮಿಸ್ತ್ರಿ ಬೆಂಗಳೂರಿಗೆ ಬರ್ತಿದ್ದಾರೆ. ಇವರು ರಾಜ್ಯ ಕಾಂಗ್ರೆಸ್ ನಾಯಕರಿಂದ ಅಭಿಪ್ರಾಯ ಪಡೆದು ಹೈಕಮಾಂಡ್ ಗೆ ಸಲ್ಲಿಸಲಿದ್ದಾರೆ.




Leave a Reply

Your email address will not be published. Required fields are marked *

error: Content is protected !!