ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ವಿಚಾರ, ಕಲಾಪ ಮುಂದೂಡಿಕೆ

118

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ರಾಜ್ಯಸಭಾ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಅಭ್ಯರ್ಥಿ ನಾಸೀರ್ ಹುಸೇನ್ ಗೆಲುವಿನ ಬಳಿಕ ಅವರ ಬೆಂಬಲಿಗರು ಪಾಕಿಸ್ತಾನ್ ಜಿಂದಾಬಾದ್ ಎಂದು ಕೂಗಿರುವ ವಿಚಾರ ಈಗ ರಾಜಕೀಯ ಗಲಾಟೆಗೆ ಕಾರಣವಾಗಿದೆ.

ಈ ಸಂಬಂಧ ವಿಧಾನಸಭೆ ಹಾಗೂ ಪರಿಷತ್ ನಲ್ಲಿ ಕಲಾಪ ಗಲಾಟೆ ನಡೆದಿದೆ. ವಿಪಕ್ಷಗಳು ಘಟನೆ ಖಂಡಿಸಿ ಗದ್ದಲ ನಡೆದಿದೆ. ಹೀಗಾಗಿ ವಿಧಾನಸಭಾ ಸಭಾಧ್ಯಕ್ಷ ಯು.ಟಿ ಖಾದರ್ ಹಾಗೂ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಕಲಾಪ ಮುಂದೂಡಿದ್ದಾರೆ.




Leave a Reply

Your email address will not be published. Required fields are marked *

error: Content is protected !!