ಬೆಂಗಳೂರು: ಮಾಜಿ ಸಿಎಂ ಡಾ.ಜಿ ಪರಮೇಶ್ವರ ಅವರ ಆಪ್ತ ಸಹಾಯಕ ರಮೇಶ ಇಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಐಟಿ ದಾಳಿ ಬೆನ್ನೆಲ್ಲೆ ಈ ಒಂದು ಘಟನೆ ನಡೆದಿದ್ದು ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ. ಇದರ ನಡುವೆ ಮಾಜಿ ಸಿಎಂ ಈ ಆತ್ಮಹತ್ಯೆಗೆ ಐಟಿ ಅಧಿಕಾರಿಗಳಿಗೆ ಕಾರಣ ಅನ್ನೋ ಗಂಭೀರ ಆರೋಪ ಮಾಡಿದ್ದಾರೆ.
ರಮೇಶ ಸೂಸೈಡ್ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಾಜಿ ಸಿಎಂ, ಆತ್ಮಹತ್ಯೆ ಮಾಡಿಕೊಳ್ಳುವ ಮೊದ್ಲು ಮಾಧ್ಯಮದವರೊಂದಿಗೆ ಮಾತ್ನಾಡಿದ್ದಾರೆ. ಐಟಿ ಅಧಿಕಾರಿಗಳ ಕಿರುಕುಳದಿಂದ ರಮೇಶ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅದು ನಿಜವಾದ್ರೆ, ಐಟಿ ಅಧಿಕಾರಿಗಳಿಗೆ ಇದಕ್ಕೆ ಕಾರಣ ಅಂತಾ ಹೇಳಿದ್ದಾರೆ.
ಬಿಜೆಪಿ ಅವರಿಗೆ ಮೆಡಿಕಲ್ ಕಾಲೇಜು ಇಲ್ವಾ? ಅವರ ಮೇಲೆ ಯಾಕೆ ಐಟಿ ದಾಳಿ ಮಾಡಿಲ್ಲ. ಬಿಜೆಪಿ ದ್ವೇಷದ ರಾಜಕಾರಣ ಮಾಡ್ತಿದೆ ಅಂತಾ ವಾಗ್ದಾಳಿ ನಡೆಸಿದ್ದಾರೆ.