ಬ್ರೇಕಿಂಗ್ ನ್ಯೂಸ್: ಅನಾಥ ಮಕ್ಕಳಿಗಾಗಿ ಪಿಎಂ ಕೇರ್ಸ್ ಫಾರ್ ಚಿಲ್ರ್ಡನ್ ಯೋಜನೆ

273

ಪ್ರಜಾಸ್ತ್ರ ಸುದ್ದಿ

ನವದೆಹಲಿ: ಕರೋನಾ ಸೋಂಕಿನಿಂದ ಸಾಕಷ್ಟು ಮೃತಪಟ್ಟಿದ್ದಾರೆ. ಇದ್ರಿಂದಾಗಿ ದೇಶದಲ್ಲಿ ಅದೆಷ್ಟೋ ಮಕ್ಕಳು ಅನಾಥವಾಗಿದ್ದಾರೆ. ತಂದೆ, ತಾಯಿ ಇಬ್ಬರನ್ನು ಕಳೆದುಕೊಂಡ ಮಕ್ಕಳಿಗಾಗಿ ಕೇಂದ್ರ ಸರ್ಕಾರದಿಂದ ಪಿಎಂ ಕೇರ್ಸ್ ಫಾರ್ ಚಿಲ್ರ್ಡನ್ ಅನ್ನೋ ಯೋಜನೆ ಜಾರಿಗೆ ತರಲಾಗಿದೆ. ಈ ಬಗ್ಗೆ ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

ಕರೋನಾ ಸೋಂಕಿನಿಂದ ತಂದೆ ತಾಯಿಯನ್ನ ಕಳೆದುಕೊಂಡ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ವಿಮೆ, ಪ್ರತಿ ತಿಂಗಳು ಹಣ ಹಾಗೂ ಠೇವಣಿ ಸೌಲಭ್ಯ ಒದಗಿಸಲಾಗುವುದು ಎಂದು ತಿಳಿಸಿದ್ದಾರೆ. ಈ ಮೂಲಕ ಭಾರತದ ಭವಿಷ್ಯಕ್ಕೆ ನಾವು ಬೆಂಬಲ ನೀಡುತ್ತಿದ್ದೇವೆ ಎಂದು ಪ್ರಧಾನಿ ಹೇಳಿದ್ದಾರೆ.




Leave a Reply

Your email address will not be published. Required fields are marked *

error: Content is protected !!