ಪ್ರಜಾಸ್ತ್ರ ಸುದ್ದಿ
ನವದೆಹಲಿ: ಎರಡು ಕರ್ನಾಟಕ ಪ್ರವಾಸದಲ್ಲಿದ್ದ ಪ್ರಧಾನಿ ಮೋದಿ ಮೈಸೂರಿನಿಂದ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ಇಂದು ಮಧ್ಯಾಹ್ನ ಮೂರು ಸೇನಾ ಮುಖ್ಯಸ್ಥರೊಂದಿಗೆ ಸಭೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.
ಅಗ್ನಿಪಥ್ ಯೋಜನೆ ವಿರೋಧಿಸಿ ದೇಶದ ತುಂಬಾ ಪ್ರತಿಭಟನೆಗಳು ನಡೆಯುತ್ತಿವೆ. ಹೀಗಾಗಿ ಭೂ, ವಾಯು, ನೌಕಾದಳದ ಮುಖ್ಯಸ್ಥರೊಂದಿಗೆ ಮಹತ್ವದ ಸಭೆ ನಡೆಸಲಿದ್ದು ಯಾವ ನಿರ್ಧಾರ ತೆಗೆದುಕೊಳ್ಳಲಾಗುತ್ತೆ ಅನ್ನೋ ಕುತೂಹಲ ಮೂಡಿದೆ.