ಪ್ರಜಾಸ್ತ್ರ ಸುದ್ದಿ
ನವದೆಹಲಿ: ನಾಡಿನಲ್ಲಿ ಯುಗಾದಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಕರೋನಾ ಕಿರಿಕಿರಿಯ ನಡುವೆಯೂ ಜನರು ಹಬ್ಬದ ಸಂಭ್ರಮದಲ್ಲಿ ತೊಡಗಿಸಿಕೊಂಡಿದ್ದಾರೆ. ರಾಷ್ಟ್ರಪತಿ ರಾಮನಾಥ ಕೋವಿಂದ್ ಹಾಗೂ ಪ್ರಧಾನಿ ನರೇಂದ್ರ ಮೋದಿ, ಟ್ವೀಟರ್ ಮೂಲಕ ಕನ್ನಡ ನಾಡಿನ ಜನತೆಗೆ ಶುಭ ಕೋರಿದ್ದಾರೆ.
ಪ್ರಜಾಸ್ತ್ರ ಸುದ್ದಿ
ನವದೆಹಲಿ: ನಾಡಿನಲ್ಲಿ ಯುಗಾದಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಕರೋನಾ ಕಿರಿಕಿರಿಯ ನಡುವೆಯೂ ಜನರು ಹಬ್ಬದ ಸಂಭ್ರಮದಲ್ಲಿ ತೊಡಗಿಸಿಕೊಂಡಿದ್ದಾರೆ. ರಾಷ್ಟ್ರಪತಿ ರಾಮನಾಥ ಕೋವಿಂದ್ ಹಾಗೂ ಪ್ರಧಾನಿ ನರೇಂದ್ರ ಮೋದಿ, ಟ್ವೀಟರ್ ಮೂಲಕ ಕನ್ನಡ ನಾಡಿನ ಜನತೆಗೆ ಶುಭ ಕೋರಿದ್ದಾರೆ.