ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಹಿರಿಯ ಕವಿ, ಅನುವಾದಕ, ಭಾಷಾವಿಜ್ಞಾನಿ ಕೆ.ವಿ ತಿರುಮಲೇಶ ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಂತಾಪ ಸೂಚಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ತಿರುಮಲೇಶ ಅವರ ಅಗಲಿಕೆಯಿಂದ ಸಾಹಿತ್ಯ ಲೋಕ ಬಡವಾಗಿದೆ ಎಂದಿದ್ದಾರೆ.
ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಹಿರಿಯ ಕವಿ, ಅನುವಾದಕ, ಭಾಷಾವಿಜ್ಞಾನಿ ಕೆ.ವಿ ತಿರುಮಲೇಶ ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಂತಾಪ ಸೂಚಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ತಿರುಮಲೇಶ ಅವರ ಅಗಲಿಕೆಯಿಂದ ಸಾಹಿತ್ಯ ಲೋಕ ಬಡವಾಗಿದೆ ಎಂದಿದ್ದಾರೆ.