ಪ್ರಜಾಸ್ತ್ರ ಸುದ್ದಿ
ದಾವಣಗೆರೆ: ಜಿಲ್ಲಾ ಸಶಸ್ತ್ರ ಮೀಸಲು ಪಡೆ ಆವರಣದಲ್ಲಿ ಆಯುಧ ಸ್ವಚ್ಛಗೊಳಿಸುವ ಸಂದರ್ಭದಲ್ಲಿ ಆಕಸ್ಮಿಕವಾಗಿ ಗುಂಡು ಹಾರಿ ಕಾನ್ಸ್ ಟೇಬಲ್ ವೊಬ್ಬರು ಮೃತಪಟ್ಟಿದ್ದಾರೆ. ಕಾನ್ಸ್ ಟೇಬಲ್ ಚೇತನ (28) ಮೃತ ವ್ಯಕ್ತಿಯಾಗಿದ್ದಾರೆ.
ಬೆಳಗ್ಗೆ ತರಬೇತಿ ಮುಗಿಸಿ ಆಯುದ್ಧ ಸ್ವಚ್ಛಗೊಳಿಸುವ ಸಂದರ್ಭದಲ್ಲಿ ಈ ಅನಾಹುತ ನಡೆದಿದೆ. ಆಸ್ಪತ್ರೆಗೆ ದಾಖಲಿಸಲಾಯ್ತು. ಆದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.