ಪ್ರಜಾಸ್ತ್ರ ಸುದ್ದಿ
ಬೀದರ: ಬಸವಕಲ್ಯಾಣದ ಘನ ರುದ್ರಮುನಿ ಮಠಾಧೀಶರ ಕಾರ್ಯಕ್ರಮಕ್ಕಾಗಿ, ಜೂನ್ 12ರಂದು ಶ್ರೀರಾಮ್ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಬರಬೇಕಿದೆ. ಆದರೆ, ಅವರಿಗೆ ಜಿಲ್ಲಾಡಳಿತ ನಿರ್ಬಂಧ ಹೇರಿದೆ.
ಮಠದ ಕಾರ್ಯಕ್ರಮದಲ್ಲಿ ಭಾಗವಹಿಸುವುದು ನಿಗದಿಯಾಗಿತ್ತು. ಇದೀಗ ಜಿಲ್ಲಾಡಳಿತ ಕೋಮು ಸೌಹಾರ್ದತೆಗೆ ಧಕ್ಕೆ ಹಿನ್ನೆಲೆಯಲ್ಲಿ ಬೀದರಗೆ ಮುತಾಲಿಕ್ ಬರೋದಕ್ಕೆ ನಿರ್ಬಂಧ ವಿಧಿಸಲಾಗಿದೆ. ಈ ಬಗ್ಗೆ ಜಿಲ್ಲಾಡಳಿತ ಆದೇಶ ಹೊರಡಿಸಿದೆ.