ರಾಷ್ಟ್ರಪತಿ ಚುನಾವಣೆ: ನಾಮಪತ್ರ ಸಲ್ಲಿಸಿದ ಸಿನ್ಹಾ

232

ಪ್ರಜಾಸ್ತ್ರ ಸುದ್ದಿ

ನವದೆಹಲಿ: ಜುಲೈ 18ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆ ಹಿನ್ನೆಲೆಯಲ್ಲಿ ವಿಪಕ್ಷಗಳ ಅಭ್ಯರ್ಥಿ ಯಶವಂತ್ ಸಿನ್ಹಾ ಸೋಮವಾರ ನಾಮಪತ್ರ ಸಲ್ಲಿಸಿದರು. ದೆಹಲಿಯಲ್ಲಿರುವ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಸಲಾಯಿತು. ಈ ವೇಳೆ ರಾಹುಲ್ ಗಾಂಧಿ, ಮಲ್ಲಿಕಾರ್ಜುನ್ ಖರ್ಗೆ ಸೇರಿ ಹಲವು ನಾಯಕರಿದ್ದರು.

ಎನ್ ಡಿಎ ಅಭ್ಯರ್ಥಿಯಾಗಿ ದ್ರೌಪದಿ ಮುರ್ಮು ಅವರು ಈಗಾಗ್ಲೇ ನಾಮಪತ್ರ ಸಲ್ಲಿಸಿದ್ದಾರೆ. ಸಂಸತ್ ನಲ್ಲಿರುವ ಬಲಾಬಲದ ಲೆಕ್ಕಾಚಾರ ನೋಡಿದರೆ ದ್ರೌಪದಿ ಮುರ್ಮು ಅವರು ಗೆಲ್ಲುವುದು ಬಹುತೇಕ ಖಚಿತವೆಂದು ಹೇಳಬಹುದು.




Leave a Reply

Your email address will not be published. Required fields are marked *

error: Content is protected !!