ರಾಷ್ಟ್ರಪತಿ 2 ದಿನ ಕರ್ನಾಟಕ ಪ್ರವಾಸ

325

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಎರಡು ದಿನ ಕರ್ನಾಟಕ ಪ್ರವಾಶದಲ್ಲಿರುವ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹಾಗೂ ಅವರ ಪತ್ನಿ ಸವಿತಾ ಕೋವಿಂದ್ ಅವರನ್ನು, ಸಿಎಂ ಬೊಮ್ಮಾಯಿ, ರಾಜ್ಯಪಾಲ ಗೆಹ್ಲೋಟ್ ಸ್ವಾಗತಿಸಿದರು.

ವಾಯುಪಡೆಯವ ವಿಶೇಷ ವಿಮಾನದಲ್ಲಿ ಎಚ್ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ ರಾಷ್ಟ್ರಪತಿ ಕೋವಿಂದ್ ಅವರನ್ನು ಸ್ವಾಗತಿಸಲಾಯಿತು. ಇಂದು ರಾಷ್ಟ್ರೀಯ ಮಿಲಿಟರಿ ಶಾಲೆಯ ಅಮೃತ ಮಹೋತ್ಸವದಲ್ಲಿ ಭಾಗವಹಿಸಲಿದ್ದಾರೆ. ಕನಕಪುರ ರಸ್ತೆಯ ವೈಕುಂಠ ಬೆಟ್ಟದಲ್ಲಿ ಇಸ್ಕಾನ್ ನಿರ್ಮಿಸಿರುವ ರಾಜಾಧಿರಾಜ ಗೋವಿಂದ ದೇವಾಲಯ ಉದ್ಘಾಟಿಸಲಿದ್ದಾರೆ.




Leave a Reply

Your email address will not be published. Required fields are marked *

error: Content is protected !!