ಪ್ರಿಯಾಂಕಾ ಗಾಂಧಿ ಬಂಧನ, ಹಿಟ್ಲರ್ ಸಂಸ್ಕೃತಿಯ ಪ್ರತೀಕ: ಡಿಕೆಶಿ

571

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ರೈತರ ಹತ್ಯೆಯನ್ನು ಖಂಡಿಸಿ ಅವರ ಕುಟುಂಬಸ್ಥರಿಗೆ ಸಾಂತ್ವಾನ ಹೇಳಲು ಹೋದ ಪ್ರಿಯಾಂಕಾ ಗಾಂಧಿ ವಾದ್ರಾ ಬಂಧವನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ ತೀವ್ರವಾಗಿ ಖಂಡಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಇದು ಹಿಟ್ಲರ್ ಸಂಸ್ಕೃತಿಯ ಪ್ರತೀಕ ಎಂದಿದ್ದಾರೆ.

ಈ ದೇಶದಲ್ಲಿ ಅನ್ನದಾತರಿಗೆ ರಕ್ಷಣೆಯಿಲ್ಲ. ರಕ್ಷಕರೆ ಭಕ್ಷಕರಾಗಿದ್ದಾರೆ. ರಾಕ್ಷಸರಾಗಿದ್ದಾರೆ. ಇದು ರಾಮ ರಾಜ್ಯವೋ? ರಾವಣ ರಾಜ್ಯವೋ? ಎಂದು ತೀವ್ರ ವಾಗ್ದಾಳಿ ನಡೆಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!