ಸರ್ಕಾರದ ವಿರುದ್ಧ ವಾಟಾಳ್ ನಾಗರಾಜ ಪ್ರತಿಭಟನೆ

222

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ವಾಟಾಳ್ ಪಕ್ಷದ ಮುಖಂಡ, ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ, ಸರ್ಕಾರದ ಪ್ರತಿಭಟನೆ ನಡೆಸಿದ್ರು. ಮೈಸೂರ ಬ್ಯಾಂಕ್ ಸರ್ಕಲ್ ಹತ್ತಿರ ಏಕಾಂಗಿಯಾಗಿ ಪ್ರತಿಭಟನೆ ನಡೆಸಿದ್ರು.

ಇದೆ ವೇಳೆ ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳ ಪರೀಕ್ಷೆ ರದ್ದುಗೊಳಿಸಬೇಕು ಹಾಗೂ ಪಿಯುಸಿ ರಿಪಿಟರ್ಸ್ ಪರೀಕ್ಷೆ ನಡೆಸದೆ ಪಾಸ್ ಮಾಡಬೇಕು ಎಂದು ಆಗ್ರಹಿಸಿದ್ರು. ವಾಟಾಳ್ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಇದ್ಯಾವುದಕ್ಕೂ ಜಗ್ಗಲ್ಲ. ಜೈಲಿಗೆ ಹಾಕಿದ್ರೂ ವಿದ್ಯಾರ್ಥಿಗಳಿಗಾಗಿ ಹೋರಾಟ ಮಾಡ್ತೀನಿ ಅಂತಾ ಹೇಳಿದ್ರು.




Leave a Reply

Your email address will not be published. Required fields are marked *

error: Content is protected !!