ಪಿಎಸ್ಐ ಮರು ಪರೀಕ್ಷೆ: ಸಚಿವ ಆರಗ ಜ್ಞಾನೇಂದ್ರ

476

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: 545 ಪಿಎಸ್ಐ ನೇಮಕಾತಿಯಲ್ಲಿ ನಡೆದ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದ ಹಿನ್ನೆಲೆಯಲ್ಲಿ ಮರು ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ ಎಂದು, ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಈ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ನಡೆದಿದ್ದ ಪಿಎಸ್ಐ ಹುದ್ದೆ ಫಲಿತಾಂಶವನ್ನು ರದ್ದುಗೊಳಿಸಲಾಗಿದೆ. ಹೀಗಾಗಿ ಮರು ಪರೀಕ್ಷೆ ನಡೆಸಲಾಗುತ್ತೆ. ಆರೋಪಿಗಳಿಗೆ ಮರು ಪರೀಕ್ಷೆಗೆ ಅವಕಾಶವಿಲ್ಲ. ಶೀಘ್ರವೇ ಮರು ಪರೀಕ್ಷೆ ದಿನಾಂಕ ಘೋಷಣೆ ಮಾಡಲಾಗುತ್ತೆ.




Leave a Reply

Your email address will not be published. Required fields are marked *

error: Content is protected !!