ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಪಿಎಸ್ಐ ನೇಮಕಾತಿಯಲ್ಲಿ ಅಕ್ರಮ ನಡೆದಿರುವುದು ಬೆಳಕಿಗೆ ಬಂದಿದ್ದು, ಹಲವರ ಬಂಧನವಾಗಿದೆ. ಇದರ ಬಗ್ಗೆ ಮಾತನಾಡಿರುವ ಡಿಜಿ-ಐಜಿಪಿ ಪ್ರವೀಣ್ ಸೂದ್, ಪ್ರಾಮಾಣಿಕವಾಗಿ ಪರೀಕ್ಷೆ ಬರೆದವರಿಗೆ ಯಾವುದೇ ತೊಂದರೆ ಇಲ್ಲ. ಆದರೆ, ತಪ್ಪಿತಸ್ಥರಿಗೆ ಶಿಕ್ಷೆಯಾಗುತ್ತದೆ ಎಂದಿದ್ದಾರೆ.
ತಪ್ಪಿತಸ್ಥರು ಇನ್ನು ಮುಂದೆ ಯಾವುದೇ ರೀತಿ ಪರೀಕ್ಷೆಯಲು ಅವಕಾಶ ಕೊಡುವುದಿಲ್ಲ. ಅವರು ಜೀವನಪೂರ್ತಿ ಅನರ್ಹರನ್ನಾಗಿ ಮಾಡುತ್ತೇವೆ ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.