ಪಿಎಸ್ಐ ನೇಮಕಾತಿ ಅಕ್ರಮ: ಮತ್ತೊಬ್ಬ ಆರೋಪಿ ಶರಣು

536

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮತ್ತೊಬ್ಬ ಆರೋಪಿ ಶರಣಾಗಿದ್ದಾನೆ. ಕಾಶೀನಾಥ್ ಅನ್ನೋ ಪ್ರಿನ್ಸಪಲ್ ಸಿಐಡಿ ಪೊಲೀಸರ ಮುಂದೆ ಶರಣಾಗಿದ್ದಾನೆ.

ಪ್ರಕರಣ ದಾಖಲೆಯಾದ ನಂತರ ತಲೆಮರೆಸಿಕೊಂಡಿದ್ದ ಕಾಶೀನಾಥ್ ಇಂದು ಶರಣಾಗಿದ್ದಾನೆ. ಭಾನುವಾರ ಕಿಂಗ್ ಪಿನ್ ಮಂಜುನಾಥ್ ಮೇಳಕುಂದಿ ಶರಣಾಗಿದ್ದ.




Leave a Reply

Your email address will not be published. Required fields are marked *

error: Content is protected !!