ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮತ್ತೊಬ್ಬ ಆರೋಪಿ ಶರಣಾಗಿದ್ದಾನೆ. ಕಾಶೀನಾಥ್ ಅನ್ನೋ ಪ್ರಿನ್ಸಪಲ್ ಸಿಐಡಿ ಪೊಲೀಸರ ಮುಂದೆ ಶರಣಾಗಿದ್ದಾನೆ.
ಪ್ರಕರಣ ದಾಖಲೆಯಾದ ನಂತರ ತಲೆಮರೆಸಿಕೊಂಡಿದ್ದ ಕಾಶೀನಾಥ್ ಇಂದು ಶರಣಾಗಿದ್ದಾನೆ. ಭಾನುವಾರ ಕಿಂಗ್ ಪಿನ್ ಮಂಜುನಾಥ್ ಮೇಳಕುಂದಿ ಶರಣಾಗಿದ್ದ.