ದಿವ್ಯಾ ಹಾಗರಗಿ ಶರಣಾಗದಿದ್ದರೆ ಆಸ್ತಿ ಜಪ್ತಿ: ಸಚಿವ ಜ್ಞಾನೇಂದ್ರ

472

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಪಿಎಸ್ಐ ನೇಮಕಾಂತಿಯ ಅಕ್ರಮ ಪ್ರಕರಣದ ಪ್ರಮುಖ ಆರೋಪಿ ದಿವ್ಯಾ ಹಾಗರಗಿ ಶರಣಾಗದಿದ್ದರೆ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಶೀಘ್ರದಲ್ಲಿ ದಿವ್ಯಾ ಹಾಗರಗಿಗೆ ಅರೆಸ್ಟ್ ವಾರೆಂಟ್ ನೀಡಲಾಗಿದೆ. ಶೀಘ್ರದಲ್ಲಿ ಬಂಧಿಸಲಾಗುತ್ತೆ. ಅವರಿಗೆಯೇ ಶರಣಾಗದಿದ್ದರೆ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲಾಗುವದು ಎಂದರು.




Leave a Reply

Your email address will not be published. Required fields are marked *

error: Content is protected !!