ಪಿಎಸ್ಐ ಅಕ್ರಮ: 10 ಅಧಿಕಾರಿಗಳು ಎತ್ತಂಗಡಿ

342

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ, ನೇಮಕಾತಿ ವಿಭಾಗದ ಎಡಿಜಿಪಿ ವರ್ಗಾವಣೆ ಬಳಿಕ ಇದೀಗ 10 ಅಧಿಕಾರಿಗಳನ್ನು ಎತ್ತಂಗಡಿ ಮಾಡಲಾಗಿದೆ. 17 ಸಿಬ್ಬಂದಿಯಲ್ಲಿ 10 ಮಂದಿಯನ್ನು ವರ್ಗಾವಣೆ ಮಾಡಲಾಗಿದೆ.

ನೇಮಕಾತಿ ವಿಭಾಗದ ಎಡಿಜಿಪಿ ಅಮೃತ್ ಪೌಲ್ ವರ್ಗಾವಣೆ ಬಳಿಕ ಹಿತೇಂದ್ರ ಅವರಿಗೆ ಆ ಜವಾಬ್ದಾರಿ ನೀಡಲಾಗಿದೆ. ಈಗ ತನಿಖೆ ಮತ್ತಷ್ಟು ಚುರುಕುಗೊಂಡಿದ್ದು, 17 ಸಿಬ್ಬಂದಿಯಲ್ಲಿ 10 ಸಿಬ್ಬಂದಿ ವರ್ಗಾವಣೆ ಮಾಡಿ ಆದೇಶಿಸಲಾಗಿದೆ. ಆ ಜಾಗಕ್ಕೆ ಹೊಸ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ.




Leave a Reply

Your email address will not be published. Required fields are marked *

error: Content is protected !!