ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭರ್ಜರಿ ಮಳೆಯಾಗಿ ಪ್ರವಾಹ ಸೃಷ್ಟಿಯಾಗಿದೆ. ಇದರಿಂದಾಗಿ ಸಾಕಷ್ಟು ಜೀವ ಹಾನಿ ಜೊತೆಗೆ ಆಸ್ತಿಪಾಸ್ತಿ ನಷ್ಟವಾಗಿದೆ. ಕಳೆದ 10 ದಿನಗಳಿಂ ಭರ್ಜರಿ ಮಳೆಯಾಗುತ್ತಿದೆ. ಹೀಗಾಗಿ ಮಂಗಳವಾರ ಸಿಎಂ ಹಾನಿಯಾದ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ.
ಮಂಗಳವಾರ ಕೊಡಗು, ಮಂಗಳೂರು, ರಾತ್ರಿ ಉಡುಪಿಯಲ್ಲಿ ವಾಸ್ತವ್ಯ ಹೂಡುತ್ತಾರೆ. ಬುಧವಾರ ಕಾರವಾರಕ್ಕೆ ಭೇಟಿ ನೀಡುತ್ತಿದ್ದಾರೆ.