ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮಧ್ಯಾಹ್ನವೇ ಮಳೆ ಕಾಣಿಸಿಕೊಂಡಿದೆ. ಹವಾಮಾನ ಇಲಾಖೆ ಮಂಗಳವಾರವೇ ಮಳಲೆಯ ಮುನ್ಸೂಚನೆ ನೀಡಿತ್ತು. ಅದರಂತೆ ಇದೀಗ ಮಳೆ ಸುರಿಯುತ್ತಿದೆ.
ಮೂರು ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ತಿಳಿಸಲಾಗಿತ್ತು. ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಮೇಲೆ ಎದ್ದಿರುವ ಗಾಳಿಯಿಂದ ಮಳೆಯ ಎಫೆಕ್ಟ್ ರಾಜ್ಯದ ಮೇಲೆ ಆಗ್ತಿದೆ.