ಪ್ರಜಾಸ್ತ್ರ ಸಿನಿಮಾ ಡೆಸ್ಕ್
ಏಪ್ರಿಲ್ 24ರಂದು ವರನಟ ಡಾ.ರಾಜ್ ಕುಮಾರ್ ಅವರ ಜನುಮ ದಿನದ ಹಿನ್ನೆಲೆಯಲ್ಲಿ ಹುಟ್ಟೂರಿನಿಂದ ಡಾ.ರಾಜ್ ಕುಮಾರ್ ಹಾಗೂ ಡಾ.ಪುನೀತ್ ಅಮರ ಜ್ಯೋತಿ ಯಾತ್ರೆಗೆ ಗುರುವಾರ ಚಾಲನೆ ನೀಡಲಾಗಿದೆ.
ದೊಡ್ಡಗಾಜನೂರಿನಲ್ಲಿ ರಾಜ್ ಕುಮಾರ್ ಸಹೋದರಿ ನಾಗಮ್ಮ ಅಮರ ಜ್ಯೋತಿ ಯಾತ್ರೆಗೆ ಚಾಲನೆ ನೀಡಿದರು. ಚಾಮರಾಜನಗರ, ಮೈಸೂರು, ಮಂಡ್ಯ, ರಾಮನಗರ ಮೂಲಕ ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿರುವ ಡಾ.ರಾಜ್, ಡಾ.ಅಪ್ಪು ಸಮಾಧಿ ತಲುಪಲಿದೆ.