ರಾಜ್ಯಸಭೆ ಫೈಟ್: ಕೈ-ತೆನೆ ಒಣಪ್ರತಿಷ್ಠೆ.. ಕಮಲ ಕೇಕೆ..

364

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ರಾಜ್ಯಸಭೆಯ 4 ಸ್ಥಾನಗಳಿಗೆ ಇಂದು ನಡೆದ ಚುನಾವಣೆಯಲ್ಲಿ ಬಿಜೆಪಿ 3ರಲ್ಲಿ ಗೆಲುವು ಸಾಧಿಸಿದೆ. ಈ ಮೂಲಕ ಬಿಜೆಪಿಯಿಂದ ಸ್ಪರ್ಧಿಸಿದ್ದ ಮೂವರ ಗೆಲುವಾಗಿದೆ. ಕಾಂಗ್ರೆಸ್ಸಿಗೆ 2ರಲ್ಲಿ 1, ಜೆಡಿಎಸ್ 1ರಲ್ಲಿ 0 ಆಗಿದೆ.

ಬಿಜೆಪಿಯ ನಿರ್ಮಲಾ ಸೀತಾರಾಮನ್, ಜಗ್ಗೇಶ್, ಲಹರ್ ಸಿಂಗ್ ಸಿರೋಯಾ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ನಿಂದ ಜೈರಾಮ್ ರಮೇಶ್ ಗೆಲುವು ಸಾಧಿಸಿದ್ದಾರೆ. 2ನೇ ಅಭ್ಯರ್ಥಿ ಮನ್ಸೂರ್ ಆಲಿ ಖಾನ್ ಹಾಗೂ ಜೆಡಿಎಸ್ ನ ಕುಪೇಂದ್ರ ರೆಡ್ಡಿಗೆ ಸೋಲಾಗಿದೆ. ಇದರೊಂದಿಗೆ ಕಾಂಗ್ರೆಸ್-ಜೆಡಿಎಸ್ ಹಗ್ಗಜಗ್ಗಾಟದ ಲಾಭ ಬಿಜೆಪಿಗೆ ಆಗಿದೆ.




Leave a Reply

Your email address will not be published. Required fields are marked *

error: Content is protected !!