ರಾಷ್ಟ್ರಪತಿ, ಪ್ರಧಾನಿ ಸೇರಿ ಗಣ್ಯರಿಂದ ರಕ್ಷಾ ಬಂಧನ ಶುಭಾಶಯಗಳು

289

ಪ್ರಜಾಸ್ತ್ರ ಸುದ್ದಿ

ನವದೆಹಲಿ: ರಾಷ್ಟ್ರಪತಿ ರಾಮನಾಥ್ ಕೋವಿಂದ್, ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಗಣ್ಯರು ರಕ್ಷಾ ಬಂಧನದ ಶುಭಾಶಯ ಕೋರಿದ್ದಾರೆ.

ಟ್ವೀಟರ್ ಮೂಲಕ ಶುಭ ಕೋರುವ ಮೂಲಕ ಸಹೋದರ ಹಾಗೂ ಸಹೋದರಿಯ ನಡುವಿನ ಬಾಂಧವ್ಯದ ಸಂಕೇತದ ಹಬ್ಬದ ಕುರಿತು ಬರೆದಿದ್ದಾರೆ. ನೂಲು ಹುಣ್ಣಿಮೆ ಪ್ರಯುಕ್ತ ಇಂದು ಎಲ್ಲೆಡೆ ರಕ್ಷಾ ಬಂಧನ ಆಚರಿಸಲಾಗ್ತಿದೆ.




Leave a Reply

Your email address will not be published. Required fields are marked *

error: Content is protected !!