ಪ್ರಜಾಸ್ತ್ರ ಸುದ್ದಿ
ಬೆಳಗಾವಿ: ರಮೇಶ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ಸಿಲುಕಿ ಹಾಕಿಕೊಂಡಿರುವ ಯುವತಿ ಪೋಷಕರು ಇದೀಗ ಪೊಲೀಸ್ ಠಾಣೆ ಮೆಟ್ಟಿಲು ಏರಿದ್ದಾರೆ. ನಗರದ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಯುವತಿ ಹೆತ್ತವರು ದೂರು ನೀಡಿದ್ದಾರೆ.
ಮಾರ್ಚ್ 2ರಿಂದ ಮಗಳು ನಾಪತ್ತೆಯಾಗಿದ್ದಾಳೆ. ನಕಲಿ ಸಿಡಿ ಮಾಡ ತೇಜೋವಧೆ ಮಾಡಲಾಗಿದೆ ಎಂದು ಆರೋಪಿಸಿ ಹೆತ್ತವರು ಕಂಪ್ಲೀಟ್ ಕೊಟ್ಟಿದ್ದಾರೆ. ಈ ಮೂಲಕ ಸಿಡಿ ಕೇಸಿಗೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ.