ರಾಯಣ್ಣನಿಗೆ ಅವಮಾನ: ಕಿಡಿಗೇಡಿಗಳ ಶಿಕ್ಷೆಗೆ ಡಿ ಬಾಸ್ ಆಗ್ರಹ

201

ಪ್ರಜಾಸ್ತ್ರ ಸಿನಿಮಾ ಡೆಸ್ಕ್

ಬೆಂಗಳೂರು: ಬೆಳಗಾವಿಯಲ್ಲಿ ಎಂಇಎಸ್ ಪುಂಡರು ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಹಾನಿ ಮಾಡುವ ಮೂಲಕ ಅವಮಾನ ಮಾಡಿದ್ದಾರೆ. ಈ ಘಟನೆ ಸಂಬಂಧ ಎಲ್ಲೆಡೆ ಆಕ್ರೋಶ ವ್ಯಕ್ತವಾಗಿದೆ. ನಾಳೆ ರಾತ್ರಿಯವರೆಗೂ 144 ಸೆಕ್ಷನ್ ಜಾರಿ ಮಾಡಲಾಗಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ನಟ ದರ್ಶನ್, ಕಿಡಿಗೇಡಿಗಳಿಗೆ ಕಠಿಣ ಶಿಕ್ಷೆಯಾಗಬೇಕು ಎಂದಿದ್ದಾರೆ.




Leave a Reply

Your email address will not be published. Required fields are marked *

error: Content is protected !!