ಪ್ರಜಾಸ್ತ್ರ ಸುದ್ದಿ
ಬೆಳಗಾವಿ: ಮತಾಂತರ ನಿಷೇಧ ಕಾಯ್ದೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಪಂಚಾಯತ್ ರಾಜ್ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ, ನಮ್ಮದೆ ಸರ್ಕಾರವಿದೆ. ಮತಾಂತರ ನಿಷೇಧ ಕಾಯ್ದೆ ಜಾರಿಗೆ ತರುತ್ತೇವೆ. ಇದನ್ನು ಕೇಳಲು ಕಾಂಗ್ರೆಸ್ ನವರು ಯಾರು ಎಂದಿದ್ದಾರೆ.
ನಮ್ಮ ಧರ್ಮ ಉಳಿಸುವುದಕ್ಕಾಗಿ ಕಾಯ್ದೆಯನ್ನು ಜಾರಿಗೆ ತರುತ್ತೇವೆ. ವಿರೋಧ ಪಕ್ಷದಲ್ಲಿ ಇದ್ದಾರೆ ಅನ್ನೋ ಕಾರಣಕ್ಕೆ ಕಾಂಗ್ರೆಸ್ ವಿರೋಧ ಮಾಡುತ್ತಿದೆ ಎಂದರು. ಇನ್ನು ಬೆಳಗಾವಿ ವಿಧಾನ್ ಪರಿಷತ್ ಚುನಾವಣೆ ಸೋಲಿಗೆ ಕಾರ್ಯಕರ್ತರೆ ಹೊಣೆ ಹೊರಬೇಕು ಅಂತಾ ಹೇಳಿದರು.