ಹೊಸಪೇಟೆ, ಕಮಲಾಪುರ ಬ್ಲಾಕ್ ಕಾಂಗ್ರೆಸ್ ಸದಸ್ಯರ ರಾಜೀನಾಮೆ?

159

ಪ್ರಜಾಸ್ತ್ರ ಸುದ್ದಿ

ವಿಜಯನಗರ: ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದೊಳಗೆ ಆತಂರಿಕ ಸಮಸ್ಯೆ ಕಾಣಿಸಿಕೊಂಡಿದೆ. ವಿಧಾನಸಭಾ ಚುನಾವಣೆ ಹೊತ್ತಿನಲ್ಲಿ ಮುಸುಕಿನ ಗುದ್ದಾಟ ಶುರುವಾಗಿದ್ದು, ಹೊಸಪೇಟೆ, ಕಮಲಾಪುರ ಬ್ಲಾಕ್ ಕಾಂಗ್ರೆಸ್ ನ ಎಲ್ಲ ಘಟಕಗಳ ಸದಸ್ಯರು ಸಾಮೂಹಿಕ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ಪಕ್ಷದಲ್ಲಿನ ಇತ್ತೀಚಿನ ಬೆಳವಣಿಗೆಗಳಿಂದ ಬೇಸತು ಸಾಮೂಹಿಕ ರಾಜೀನಾಮೆ ಸಲ್ಲಿಸಲಾಗಿದೆ ಎಂದು ಹೇಳಲಾಗುತ್ತಿದ್ದು, ರಾಜೀನಾಮೆಯ ಪತ್ರ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಆದರೆ, ಜಿಲ್ಲಾಧ್ಯಕ್ಷ ವಿನಾಯಕ್ ಶೆಟ್ಟರ್ ಇದನ್ನು ಅಲ್ಲಗಳೆದಿದ್ದು, ರಾಜೀನಾಮೆ ನೀಡಿಲ್ಲವೆಂದಿದ್ದಾರೆ.




Leave a Reply

Your email address will not be published. Required fields are marked *

error: Content is protected !!