ಗ್ರಾಮದತ್ತ ವಿದ್ಯಾರ್ಥಿ ನವೀನ್ ಮೃತದೇಹ

460

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಉಕ್ರೇನ್ ಮೇಲೆ ರಷ್ಯಾ ನಡೆಸುತ್ತಿರುವ ದಾಳಿಯ ವೇಳೆ ಮೃತಪಟ್ಟ ಕರ್ನಾಟಕದ ವಿದ್ಯಾರ್ಥಿ ನವೀನ್ ಮೃತದೇಹ ಸುಮಾರು 20 ದಿನಗಳ ನಂತರ ಸ್ವದೇಶಕ್ಕೆ ಬಂದಿದೆ. ಈಗಾಗ್ಲೇ ಬೆಂಗಳೂರಿನಿಂದ ಹಾವೇರಿ ಜಿಲ್ಲೆಯ ಚಳಗೇರಿ ಗ್ರಾಮದತ್ತ ಹೊರಟಿದೆ.

ಇದಕ್ಕೂ ಮೊದಲು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಸಚಿವ ಕೆ.ಸುಧಾಕರ್, ಶಾಸಕ ಶಿವಕುಮಾರ ಉದಾಸಿ, ಕಾಂಗ್ರೆಸ್ ಎಂಎಲ್ಸಿ ಸಲೀಂ ಅಹ್ಮದ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.




Leave a Reply

Your email address will not be published. Required fields are marked *

error: Content is protected !!