ಪ್ರಜಾಸ್ತ್ರ ಸುದ್ದಿ
ಶಿವಮೊಗ್ಗ: ಹಿಂದೂ ಕಾರ್ಯಕರ್ತನ ಮೇಲಿನ ಹಲ್ಲೆ ಖಂಡಿಸಿ ಸಾಗರದಲ್ಲಿ ಸ್ವಯಂ ಘೋಷಿತ ಬಂದ್ ನಡೆಸಲಾಗಿದೆ. ಇದೆ ವೇಳೆ ಮೀನು ಮಾರುಕಟ್ಟೆ ಬಂದ್ ವಿಚಾರಕ್ಕೆ ವಾಗ್ವಾದ ನಡೆದಿದೆ.
ಆಜಾದ್ ರಸ್ತೆಯಲ್ಲಿ ಬಲವಂತವಾಗಿ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿಸಲಾಗುತ್ತಿದೆ. ಹೀಗಾಗಿ ಪರಿಸ್ಥಿತಿ ಬಿಗುವಿನಿಂದ ಕೂಡಿದೆ. ಇದೆ ವೇಳೆ ಜೈ ಶ್ರೀರಾಮ್ ಹಾಗೂ ಅಲ್ಲಾಹು ಅಕ್ಬರ್ ಘೋಷಣೆಗಳು ಕೇಳಿ ಬಂದಿವೆ. ಹೀಗಾಗಿ ಎರಡು ಸಮುದಾಯಗಳ ನಡುವೆ ವಾಗ್ವಾದ ನಡೆದಿದೆ.