ಗಣಿ ‘ಸಖತ್’ಗೆ ಆರಂಭದಲ್ಲೇ ವಿಘ್ನ!

216

ಪ್ರಜಾಸ್ತ್ರ ಸಿನಿಮಾ ಡೆಸ್ಕ್

ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ಸಖತ್ ಸಿನಿಮಾ ಶುಕ್ರವಾರ ರಿಲೀಸ್ ಆಗಿದೆ. ಪ್ರೇಕ್ಷಕರಿಂದ ಒಳ್ಳೆಯ ಅಭಿಪ್ರಾಯ ವ್ಯಕ್ತವಾಗುತ್ತಿದೆ. ಇದರ ನಡುವೆ ಆರಂಭದಲ್ಲಿ ವಿಘ್ನ ಶುರುವಾಗಿದೆ. ಮೊದಲ ಬಾರಿಗೆ ಅಂಧನ ಪಾತ್ರದಲ್ಲಿ ನಟಿಸಿರುವ ಗಣಿಗೆ ಸಂಕಷ್ಟ ಎದುರಾಗಿದೆ.

ಚಿತ್ರದಲ್ಲಿ ಅಂಧರಿಗೆ ಅವಮಾನ ಮಾಡಲಾಗಿದೆ ಎಂದು ಅಂಧರ ಸಂಘ ಚಿತ್ರಕ್ಕೆ ಸ್ಟೇ ತರಲು ಮುಂದಾಗಿದೆ. ಹೀಗಾಗಿ ನಿರ್ದೇಶಕ ಸಿಂಪಲ್ ಸುನಿ ಹಾಗೂ ಗಣೇಶ್ ಗೆ ಟೆನ್ಷನ್ ಶುರುವಾಗಿದೆ.




Leave a Reply

Your email address will not be published. Required fields are marked *

error: Content is protected !!