ಆ.15, ಜ.26ರಂದು ಸಂಗೊಳ್ಳಿ ರಾಯಣ್ಣ ಹೆಸರಲ್ಲಿ ಕಾರ್ಯಕ್ರಮ

230

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ವೀರ ಸ್ವಾತಂತ್ರ್ಯ ಹೋರಾಟಗಾರ ಸಾಂಗೊಳ್ಳಿ ರಾಯಣ್ಣ ಜನ್ಮದಿನವಾದ ಆಗಸ್ಟ್ 15 ಹಾಗೂ ಹುತಾತ್ಮ ದಿನವಾದ ಜನವರಿ 26ರಂದು ವಿಶೇಷ ಕಾರ್ಯಕ್ರಮ ನಡೆಸಲು ರಾಜ್ಯ ಸರ್ಕಾರ ಆದೇಶಿಸಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬೆಂಗಳೂರು ಹಾಗೂ ಜಿಲ್ಲಾ ಮಟ್ಟದಲ್ಲಿ ಕಾರ್ಯಕ್ರಮಗಳನ್ನ ನಡೆಸುವ ಮೂಲಕ ಗೌರವ ಸಲ್ಲಿಸಬೇಕೆಂದು ಸುತ್ತೋಲೆ ಹೊರಡಿಸಲಾಗಿದೆ ಎಂದಿದ್ದಾರೆ.




Leave a Reply

Your email address will not be published. Required fields are marked *

error: Content is protected !!