ರಾಜೀನಾಮೆ ಘೋಷಿಸಿದ ಈಶ್ವರಪ್ಪ

470

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ರಾಜೀನಾಮೆ ನೀಡಿವುದಾಗಿ ಘೋಷಿಸಿದ್ದಾರೆ. ನಾಳೆ ಮುಖ್ಯಮಂತ್ರಿಯನ್ನು ಭೇಟಿಯಾಗಿ ರಾಜೀನಾಮೆ ಸಲ್ಲಿಸಲಿದ್ದಾರೆ.

ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ ಸಂಬಂಧ ಈಶ್ವರಪ್ಪ ವಿರುದ್ಧ ಎಫ್ಐಆರ್ ದಾಖಲಾಗಿದೆ. ಅಲ್ದೇ ರಾಜ್ಯದ ತುಂಬಾ ಕಾಂಗ್ರೆಸ್ ಪ್ರತಿಭಟನೆ ನಡೆಸಿದೆ.




Leave a Reply

Your email address will not be published. Required fields are marked *

error: Content is protected !!