ಮುಂದಿನ ದಿನಗಳಲ್ಲಿ ಪಠ್ಯ ಪುಸ್ತಕದಲ್ಲಿ ಭಗವದ್ಗೀತೆ: ಸಿಎಂ ಬೊಮ್ಮಾಯಿ

197

ಪ್ರಜಾಸ್ತ್ರ ಸುದ್ದಿ

ಯಾದಗಿರಿ: ಮಕ್ಕಳಲ್ಲಿ ನೈತಿಕತೆ ಬೆಳೆಸುವ ನಿಟ್ಟಿನಲ್ಲಿ ಭಗವದ್ಗೀತೆಯನ್ನು ಪಠ್ಯಪುಸ್ತಕದಲ್ಲಿ ಅವಳಡಿಸಲಾಗುವುದು. ಅದನ್ನು ಮುಂದಿನ ದಿನಗಳಲ್ಲಿ ಜಾರಿಗೆ ತರಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

ಗುಜರಾತ್ ನಲ್ಲಿ ಅಳವಡಿಸಿರುವ ಬಗ್ಗೆ ನಮ್ಮ ಸಚಿವರು ಪ್ರಸ್ತಾಪಿಸಿದ್ದಾರೆ. ಇದರ ಬಗ್ಗೆ ಚರ್ಚಿಸಿ ಮುಂದಿನಗಳಲ್ಲಿ ಜಾರಿಗೆ ತರಲಾಗುವುದು ಎಂದಿದ್ದಾರೆ.




Leave a Reply

Your email address will not be published. Required fields are marked *

error: Content is protected !!