ಲೇಖಕ ನಾಗಭೂಷಣ್ ನಿಧನ

194

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ನಾಡಿನ ಖ್ಯಾತ ಲೇಖಕ ಡಿ.ಎಸ್. ನಾಗಭೂಷಣ್ ಅವರು ಬುಧವಾರ ತಡರಾತ್ರಿ ನಿಧನರಾಗಿದ್ದಾರೆ. ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ಅವರು ತಡರಾತ್ರಿ ಮೃತಪಟ್ಟಿದ್ದಾರೆ.

ಇವರ ಇತ್ತೀಚಿನ ಕೃತಿ ಗಾಂಧಿ ಕಥನ ಸಾಕಷ್ಟು ಜನಪ್ರಿಯತೆ ಗಳಿಸಿತ್ತು. ಕೇಂದ್ರ ಸಾಹಿತ್ಯ ಅಕಾಡಮಿ ಪ್ರಶಸ್ತಿ ಸಹ ಪಡೆದುಕೊಂಡಿದೆ.




Leave a Reply

Your email address will not be published. Required fields are marked *

error: Content is protected !!