ಹಿಂದೂ ಕಾರ್ಯಕರ್ತನ ಹತ್ಯೆ: ಶಂಕಿತ ಮೂವರ ಬಂಧನ

271

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಶಿವಮೊಗ್ಗದಲ್ಲಿ ಭಾನುವಾರ ರಾತ್ರಿ ಹಿಂದೂ ಕಾರ್ಯಕರ್ತ ಹರ್ಷ ಅನ್ನೋ ಯುವಕನ ಹತ್ಯೆಯಾಗಿದೆ. ಇದರಿಂದಾಗಿ ಜಿಲ್ಲೆಯಲ್ಲಿ ಉದ್ವಿಗ್ನ ಪರಿಸ್ಥಿತಿ ಇದ್ದು, ಪೊಲೀಸ್ ಇಲಾಖೆ ಈಗಾಗ್ಲೇ ತನಿಖೆ ನಡೆಸಿದೆ. ಈ ಘಟನೆ ಸಂಬಂಧ ಜೆಜೆ ನಗರದಲ್ಲಿ ಮೂವರು ಶಂಕಿತರನ್ನು ಬಂಧಿಸಲಾಗಿದೆ.

ಸಿಲಿಕಾನ್ ಸಿಟಿ ಪೊಲೀಸರು ಬಂಧಿಸಿರುವ ಮೂವರನ್ನು ಶಿವಮೊಗ್ಗ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ. ಅವರ ವಿಚಾರಣೆ ನಡೆಸಲಾಗುತ್ತಿದ್ದು, ಹತ್ಯೆಯ ಹಿಂದೆ ಯಾರು ಇದ್ದಾರೆ? ಕೊಲೆಗೆ ಕಾರಣ ಏನು ಅನ್ನೋದು ತಿಳಿದು ಬರಬೇಕಿದೆ.




Leave a Reply

Your email address will not be published. Required fields are marked *

error: Content is protected !!