ಶಿವಮೊಗ್ಗದಲ್ಲಿ ಕರ್ಫ್ಯೂ ವಿಸ್ತರಣೆ

208

ಪ್ರಜಾಸ್ತ್ರ ಸುದ್ದಿ

ಶಿವಮೊಗ್ಗ: ಭಜರಂಗದಳದ ಕಾರ್ಯಕರ್ತ ಹರ್ಷ ಹತ್ಯೆಯ ನಂತರ ನಗರದಲ್ಲಿ ಶಾಂತಿ ಸುವ್ಯವಸ್ಥೆ ಸಂಪೂರ್ಣ ಹಾಳಾಗಿ ಹೋಗಿತ್ತು. ಇದೀಗ ಒಂದು ಹಂತಕ್ಕೆ ಬಂದಿದೆ. ಆದರೂ, ಈಗಾಗ್ಲೇ ಜಾರಿಯಲ್ಲಿರುವ 144 ಸೆಕ್ಷನ್ ವಿಸ್ತರಣೆ ಮಾಡಲಾಗಿದೆ.

ಫೆಬ್ರವರಿ 26, ಶನಿವಾರ ಬೆಳಗ್ಗೆ 9ಗಂಟೆಯ ತನಕ ಕರ್ಫ್ಯೂ ವಿಧಿಸಲಾಗಿದೆ. ಈ ಮೂಲಕದ ಶುಕ್ರವಾರದವರೆಗೂ ಇತ್ತು. ಈಗ ಒಂದು ದಿನ ವಿಸ್ತರಿಸಲಾಗಿದೆ. ಕರ್ಫ್ಯೂ ಜಾರಿಯಲ್ಲಿರುವುದರಿಂದ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ತಿಳಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!