ಶಾರ್ಟ್ ಸರ್ಕ್ಯೂಟ್: ಕಬ್ಬು ಭಸ್ಮ

255

ಪ್ರಜಾಸ್ತ್ರ ಸುದ್ದಿ

ವಿಜಯಪುರ: ಆಕಸ್ಮಿಕವಾಗಿ ವಿದ್ಯುತ್ ತಂತಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಅಪಾರ ಪ್ರಮಾಣದ ಕಬ್ಬು ಭಸ್ಮವಾಗಿರುವ ಘಟನೆ ವಿಜಯಪುರ ಜಿಲ್ಲೆಯ ಆಲಮೇಲ ತಾಲೂಕಿನ ಕುರುಬತಳ್ಳಿ ಗ್ರಾಮದಲ್ಲಿ ಸಂಭವಿಸಿದೆ.

ರೈತ ಭೀಮರಾವ್ ಯಂಟಮಾನ್ ಎಂಬುವರಿಗೆ ಸೇರಿದ ನಾಲ್ಕು ಎಕರೆಯಲ್ಲಿ ಬೆಳೆದಿದ್ದ ಕಬ್ಬು ಬೆಂಕಿಗೆ ಸುಟ್ಟು ಭಸ್ಮವಾಗಿದೆ. ಇನ್ನು ಸುಮಾರ ನಾಲ್ಕುರಿಂದ ಐದು ಲಕ್ಷದಷ್ಟು ಕಬ್ಬು ಬೆಂಕಿಗಾಹುತಿ ಆಗಿದೆ. ಆಲಮೇಲ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಈ ಅವಘಡ ನಡೆದಿದೆ.




Leave a Reply

Your email address will not be published. Required fields are marked *

error: Content is protected !!