ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ವಿಜಯಪುರ ಗ್ರಾಮೀಣ ಠಾಣೆ ಪೊಲೀಸರು ಹಾಗೂ ದಕ್ಷಿಣ ಕನ್ನಡ ಭಾಗದ ಕಾಪು ಪೊಲೀಸ್ ಠಾಣೆಯ ಪೊಲೀಸರು, ಆಯುಧ ಪೂಜೆ ದಿನ ಧರಿಸಿದ ಬಟ್ಟೆಯ ಕುರಿತು ವಿಪಕ್ಷ ನಾಯಕ ಸಿದ್ದರಾಮ್ಯ ಟ್ವೀಟ್ ಮಾಡಿದ್ದರು. ಅದಕ್ಕೆ ಅನೇಕರು ಪರ ವಿರೋಧ ವ್ಯಕ್ತಪಡಿಸಿದ್ದರು. ಆದ್ರೆ, ವ್ಯಕ್ತಿಯೊಬ್ಬ ಜೀವ ಬೆದರಿಕೆಯ ರೀತಿಯಲ್ಲಿ ಟ್ವೀಟ್ ಮಾಡಿದ್ದಾನೆ.