ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ರಾಜ್ಯದಲ್ಲಿ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯುತ್ತಿದ್ದು, ಅಕ್ಟೋಬರ್ 8 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಇದೀಗ ಬಿಜೆಪಿ ಎರಡೂ ಕ್ಷೇತ್ರಗಳ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ.
ಸಿಂದಗಿಗೆ ರಮೇಶ್ ಭೂಸನೂರ್ ಹಾಗೂ ಹಾನಗಲ್ ಗೆ ಶಿವರಾಜ್ ಸಜ್ಜನರ್ ಹೆಸರುಗಳನ್ನು ಹೈಕಮಾಂಡ್ ಫೈನಲ್ ಮಾಡಿದೆ. ಈ ಮೂಲಕ ಹಲವು ದಿನಗಳಿಂದ ಯಾರಿಗೆ ಟಿಕೆಟ್ ಅನ್ನೋ ಕುತೂಹಲಕ್ಕೆ ತೆರೆ ಎಳೆಯಲಾಗಿದೆ.