ಪ್ರಜಾಸ್ತ್ರ ಸುದ್ದಿ
ಸಿಂದಗಿ: ಫೆಬ್ರುವರಿ 26ರಂದು ಪಟ್ಟಣದ ಎಚ್.ಜಿ ಹೈಸ್ಕೂಲ್ ಮೈದಾನದಲ್ಲಿ ನಡೆಯಬೇಕಾಗಿದ್ದ 6ನೇ ತಾಲೂಕ ಕನ್ನಡ ಸಾಹಿತ್ಯ ಸಮ್ಮೇಳನ ಮುಂದೂಡಲಾಗಿದೆ. ಕಾರಣಾಂತರಗಳಿಂದ ಫೆಬ್ರವರಿ 29ಕ್ಕೆ ಸಮ್ಮೇಳನ ಮುಂದೂಡಲಾಗಿದೆ.
ಸಾಹಿತ್ಯ ಆಸಕ್ತರು, ಕನ್ನಡ ಅಭಿಮಾನಿಗಳು, ಶಿಕ್ಷಕ ಸಮೂಹ, ವಿವಿಧ ಸಂಘಟನೆಗಳ ಪದಾಧಿಕಾರಿಗಳು ಸಹಕರಿಸಬೇಕಾಗಿ ತಾಲೂಕ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಶಿವಾನಂದ ಬಡಾನೂರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.