‘ಮೋದಿ ಮತ್ತೆ ಪಿಎಂ ಆಗದಿದ್ದರೆ ದೇಶದ ಪರಿಸ್ಥಿತಿ ಕಲ್ಪಿಸಿಕೊಳ್ಳಲು ಆಗಲ್ಲ’

219

ಪ್ರಜಾಸ್ತ್ರ ಸುದ್ದಿ

ಮೈಸೂರು: ಮೋದಿ ಪ್ರಧಾನಿಯಾಗಿರುವ ಕಾರಣಕ್ಕೆ ದೇಶದಲ್ಲಿ ಒಳ್ಳೆಯ ಸುಧಾರಣೆಯಾಗುತ್ತಿದೆ. ಮುಂದಿನ ಚುನಾವಣೆಯಲ್ಲಿ ಮೋದಿ ಪ್ರಧಾನಿಯಾಗದಿದ್ದರೆ ದೇಶದ ಸ್ಥಿತಿಯನ್ನು ಕಲ್ಪಿಸಿಕೊಳ್ಳಲು ಸಹ ಆಗುವುದಿಲ್ಲವೆಂದು ಖ್ಯಾತ ಕಾದಂಬರಿಕಾರ ಎಸ್.ಎಲ್ ಭೈರಪ್ಪ ಹೇಳಿದ್ದಾರೆ.

ಭವಿಷ್ಯದಲ್ಲಿ ಎಂತಹ ಸಮಸ್ಯೆ ಬಂದರೂ ಎದುರಿಸುವ ಶಕ್ತಿ ಮೋದಿ ಅವರಿಗೆ ಮಾತ್ರವಿದೆ. ಆರ್ ಎಸ್ಎಸ್ ನ್ನ ತಾಲಿಬಾನ್ ಗೆ ಹೋಲಿಸುತ್ತಿರುವ ಜನರು ಬೇರೆ ಯಾವ ದೇಶದಲ್ಲೂ ಇರಲು ಸಾಧ್ಯವಿಲ್ಲ. ನಮ್ಮ ದೇಶದಲ್ಲಿ ಏನು ಬೇಕಾದರು ಮಾತ್ನಾಡಬಹುದು. ಇದು ನಮ್ಮ ಪ್ರಜಾಪ್ರಭುತ್ವ ಎಂದರು.




Leave a Reply

Your email address will not be published. Required fields are marked *

error: Content is protected !!