‘ಭೀಕ್ಷುಕ ರಾಷ್ಟ್ರವಾಗಿದ್ದ ಭಾರತ’.. ಭೈರಪ್ಪ ಹೇಳಿಕೆಗೆ ಹೆಚ್.ಸಿ ಮಹಾದೇವಪ್ಪ ವಾಗ್ದಾಳಿ

193

ಪ್ರಜಾಸ್ತ್ರ ಸುದ್ದಿ

ಮೈಸೂರು: ಭಿಕ್ಷುಕ ರಾಷ್ಟ್ರವಾಗಿದ್ದ ಭಾರತ ಇದೀಗ ವಿಶ್ವದ ನೇತಾರ ಎಂದು ಕಾದಂಬರಿಕಾರ ಎಸ್.ಎಲ್ ಭೈರಪ್ಪ ಹೇಳಿದ್ದಾರೆ. ಇದಕ್ಕೆ ಕಿಡಿ ಕಾರಿರುವ ಕಾಂಗ್ರೆಸ್ ಮುಖಂಡ ಡಾ.ಎಚ್.ಸಿ ಮಹಾದೇವಪ್ಪ, ಟ್ವೀಟರ್ ಮೂಲಕ ವಾಗ್ದಾಳಿ ನಡೆಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!