ಪ್ರಜಾಸ್ತ್ರ ಸುದ್ದಿ
ಉಡುಪಿ: ಖ್ಯಾತ ಹಿರಿಯ ಕಾದಂಬರಿಗಾರ ಎಸ್.ಎಲ್ ಭೈರಪ್ಪನವರಿಗೆ ಕೋಟ ಶಿವರಾಮ ಕಾರಂತ ಹುಟ್ಟೂರು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. 2020ನೇ ಸಾಲಿನ ಕಾರಂತ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಕೋಟತಟ್ಟು ಗ್ರಾಮ ಪಂಚಾಯ್ತಿಯ ಆಡಳಿತಾಧಿಕಾರಿ ಡಾ.ಅರುಣಕುಮಾರ ಶೆಟ್ಟಿ ಅವರು ತಿಳಿಸಿದ್ದಾರೆ. ಅಕ್ಟೋಬರ್ 10ರಂದು ಕೋಟ ಕಾರಂತ ಥೀಮ್ ಪಾರ್ಕ್ ನಲ್ಲಿ ಎಸ್.ಎಲ್ ಭೈರಪ್ಪನವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ತಿಳಿಸಲಾಗಿದೆ.