‘ಭಾವನಾತ್ಮಕವಾಗಿ ಯುವ ಮನಸ್ಸುಗಳಲ್ಲಿ ದ್ವೇಷ ತುಂಬಲಾಗುತ್ತಿದೆ’

244

ಪ್ರಜಾಸ್ತ್ರ ಸುದ್ದಿ

ನವದೆಹಲಿ: ಭಾರತದ ಪ್ರಜಾಪ್ರಭುತ್ವವನ್ನು ಹ್ಯಾಕ್ ಮಾಡಲು ಸೋಷಿಯಲ್ ಮೀಡಿಯಾ ದುರ್ಬಳಕೆಯಾಗುತ್ತಿದೆ. ಚುನಾವಣೆ ಸಂದರ್ಭದಲ್ಲಿ ಇದರ ವ್ಯವಸ್ಥೆ ಹಾಗೂ ಹಸ್ತಕ್ಷೇಪವನ್ನು ಕೊನೆಗಾಣಿಸಬೇಕು ಎಂದು ಸಂಸದೆ ಸೋನಿಯಾ ಗಾಂಧಿ ಸಂಸತ್ತಿನಲ್ಲಿ ಮನವಿ ಮಾಡಿದರು.

ಶೂನ್ಯ ವೇಳೆ ಮಾತನಾಡಿದ ಅವರು, ರಾಜಕೀಯ ಪಕ್ಷಗಳು, ನಾಯಕರು ರಾಜಕೀಯ ನಿರೂಪಣೆ ರೂಪಿಸಲು ಜಾಗತಿಕ ಕಂಪನಿಗಳಾದ ಫೇಸ್ ಬುಕ್, ಟ್ವೀಟರ್ ಹೆಚ್ಚು ಬಳಸಲಾಗುತ್ತಿದೆ. ಇದು ಹೆಚ್ಚು ಅಪಾಯಕಾರಿ. ಭಾವನಾತ್ಮಕವಾಗಿ ಯುವ ಮನಸ್ಸುಗಳಲ್ಲಿ ದ್ವೇಷ ತುಂಬಲಾಗುತ್ತಿದೆ ಎಂದರು.




Leave a Reply

Your email address will not be published. Required fields are marked *

error: Content is protected !!