ಸೌಜನ್ಯ ಪ್ರಕರಣ: ಧಾರವಾಡದಲ್ಲಿ ಪ್ರತಿಭಟನೆ

369

ಪ್ರಜಾಸ್ತ್ರ ಸುದ್ದಿ

ಧಾರವಾಡ: ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣವನ್ನು ಮರು ತನಿಖೆ ಮಾಡಬೇಕೆಂದು ಆಗ್ರಹಿಸಿ ವಿದ್ಯಾಕಾಶಿಯಲ್ಲಿ ಪ್ರತಿಭಟನೆ ನಡೆಸಲಾಗಿದೆ. ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದಿಂದ ಪ್ರತಿಭಟನೆ ನಡೆಸಲಾಗಿದೆ.

ಸೌಜನ್ಯ ಪ್ರಕರಣವನ್ನು ವಿಶೇಷ ಪ್ರಕರಣವೆಂದು ಪರಗಣಿಸಬೇಕು. ಮರು ತನಿಖೆಯಾಗಬೇಕು. ಸೌಜನ್ಯ ಕುಟುಂಬಕ್ಕೆ ಪರಿಹಾರ ನೀಡಬೇಕು. ಮರು ತನಿಖೆಗೆ ಒಪ್ಪದಿದ್ದರೆ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಬಳಗದ ಅಧ್ಯಕ್ಷ ಸುರೇಶ ಗೋಕಾಕ ಎಚ್ಚರಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!